ADVERTISEMENT

ಮಳೆಯಿಂದಾಗಿ ಇಳಿಯದ ವಿಮಾನ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 20:52 IST
Last Updated 17 ನವೆಂಬರ್ 2020, 20:52 IST

ಮೈಸೂರು: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಬೆಳಗಾವಿಯಿಂದ ಬಂದ ಟ್ರೂಜೆಟ್‌ ವಿಮಾನವು, ಸೋಮವಾರ ಸಂಜೆ ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.

ಈ ಕುರಿತು ‘‍ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ವಿಮಾನ ನಿಲ್ದಾಣದ ನಿರ್ದೇಶಕ ಮಂಜುನಾಥ್‌, ‘ಮಳೆ ವಿಪರೀತ ಇದ್ದಾಗ ಲ್ಯಾಂಡ್ ಆಗುವುದು ಕಷ್ಟ. ಹೀಗಾಗಿ, ವಿಮಾನವು ಇಲ್ಲಿ ಇಳಿದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT