ರಾಜ್ಯದ ದಕ್ಷಿಣ ಭಾಗದಲ್ಲಿ, ಮುಖ್ಯವಾಗಿ ಮೈಸೂರು ಹಾಗೂ ಸುತ್ತ–ಮುತ್ತಲಿನ ಜಿಲ್ಲೆಗಳಲ್ಲಿ ಬುಧವಾರ–ಗುರುವಾರ ಭಾರಿ ಮಳೆಯಾಗಿದೆ. ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.