ರಾಜ್ಯದ ದಕ್ಷಿಣ ಭಾಗದಲ್ಲಿ, ಮುಖ್ಯವಾಗಿ ಮೈಸೂರು ಹಾಗೂ ಸುತ್ತ–ಮುತ್ತಲಿನ ಜಿಲ್ಲೆಗಳಲ್ಲಿ ಬುಧವಾರ–ಗುರುವಾರ ಭಾರಿ ಮಳೆಯಾಗಿದೆ. ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.