ADVERTISEMENT

ಸೌಹಾರ್ದಕ್ಕಾಗಿ ಸಹಪಂಕ್ತಿ ಭೋಜನ: ದ್ರಾವಿಡ, ಮುಸ್ಲಿಂ, ಕ್ರೈಸ್ತ ಮುಖಂಡರು ಭಾಗಿ

​ಪ್ರಜಾವಾಣಿ ವಾರ್ತೆ
Published 8 ಜೂನ್ 2022, 12:59 IST
Last Updated 8 ಜೂನ್ 2022, 12:59 IST
   

ಮೈಸೂರು:ಮೈಸೂರಿನ ಚಾಮುಂಡಿಬೆಟ್ಟದ ಪಾದದಲ್ಲಿರುವ ಸ್ಮಶಾನದಲ್ಲಿ ಬುಧವಾರ ದ್ರಾವಿಡ, ಮುಸ್ಲಿಂಹಾಗೂ ಕ್ರೈಸ್ತ ಸಮುದಾಯದ ಮುಖಂಡರು ಸಹಪಂಕ್ತಿ ಭೋಜನ ಮಾಡಿದರು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್‌.ಶಿವರಾಮು ಜನ್ಮದಿನವನ್ನು ವಿನೂತನವಾಗಿ ಆಚರಿಸಿಕೊಂಡರು.

ಲೇಖಕರಾದ ಪ್ರೊ.ಅರವಿಂದ ಮಾಲಗತ್ತಿ, ಪ್ರೊ.ಸಿ.ಪಿ.ಕೃಷ್ಣಕುಮಾರ್, ಪ್ರೊ.ಕೆ.ಎಸ್.ಭಗವಾನ್, ಮಹೇಶ್ ಚಂದ್ರಗುರು, ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಪುರುಷೋತ್ತಮ್, ಫಾದರ್‌ ಜೇಮ್ಸ್‌ ಡೋಮಿನಿಕ್‌, ದಲಿತ ಸಾಹಿತ್ಯ ಅಕಾಡೆಮಿ ಸಮೀರ್ ಮುಸ್ತಾಫ, ಎಂ.ಎಫ್‌.ಖಲೀಫ್, ಫ್ರಾನ್ಸಿಸ್, ಮರೀಗೌಡ, ಎಚ್.ಎಸ್.ಪ್ರಕಾಶ್, ಎನ್‌.ಆರ್‌.ನಾಗೇಶ್, ಯೋಗೇಶ್ ಉಪ್ಪಾರ್, ಹಿನಕಲ್ ಉದಯ್, ರಫೀಕ್, ನಜರ್ ಬಾದ್ ನಟರಾಜ್ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಭೋಜನ ಸವಿದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.