ADVERTISEMENT

ವೀರನಗೆರೆಯಲ್ಲಿ ವೀರಗಲ್ಲುಗಳಿಗೆ ನಮನ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 14:38 IST
Last Updated 17 ಸೆಪ್ಟೆಂಬರ್ 2020, 14:38 IST
ವೀರನಗೆರೆ ಬಡಾವಣೆಯಲ್ಲಿರುವ ವೀರಗಲ್ಲುಗಳಿಗೆ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಪಡುವಾರಹಳ್ಳಿ ಎಂ ರಾಮಕೃಷ್ಣ ಅವರ ನೇತೃತ್ವದಲ್ಲಿ ಗುರುವಾರ ಪುಷ್ಪನಮನ ಸಲ್ಲಿಸಲಾಯಿತು
ವೀರನಗೆರೆ ಬಡಾವಣೆಯಲ್ಲಿರುವ ವೀರಗಲ್ಲುಗಳಿಗೆ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಪಡುವಾರಹಳ್ಳಿ ಎಂ ರಾಮಕೃಷ್ಣ ಅವರ ನೇತೃತ್ವದಲ್ಲಿ ಗುರುವಾರ ಪುಷ್ಪನಮನ ಸಲ್ಲಿಸಲಾಯಿತು   

ಮೈಸೂರು: ಇಲ್ಲಿನ ವೀರನಗೆರೆ ಬಡಾವಣೆಯಲ್ಲಿರುವ ವೀರಗಲ್ಲುಗಳಿಗೆ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಪಡುವಾರಹಳ್ಳಿ ಎಂ ರಾಮಕೃಷ್ಣ ನೇತೃತ್ವದಲ್ಲಿ ಗುರುವಾರ ಪುಷ್ಪನಮನ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಅವರು, ‘ಮೈಸೂರಿನ ಮೂಲನಿವಾಸಿಗಳಾದ ದೊರೆ ನಾಯಕ ಜನಾಂಗದ ಪಾಳೆಯಗಾರ ಮಾರನಾಯಕ ಸೇರಿದಂತೆ ಇನ್ನಿತರರ ಚರಿತ್ರೆಗಳು ಇತಿಹಾಸದ ಪುಟಗಳಲ್ಲಿ ದಾಖಲಾಗಿಲ್ಲ. ಈಗ ಈ ವೀರಗಲ್ಲುಗಳಿಗೆ ನಮಿಸುವ ಮೂಲಕ ಚರಿತ್ರೆಯನ್ನು ಉಳಿಸುವ ಕೆಲಸ ಮಾಡಲಾಗುತ್ತಿದೆ’ ಎಂದು ಹೇಳಿದರು.

ಮುಖಂಡರಾದ ಶಂಕರ್, ಸ್ವಾಮಿ, ಶ್ರೀನಿವಾಸ್ ವೆಂಕಟೇಶ, ಗೋವಿಂದರಾಜು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.