ADVERTISEMENT

ಮಧ್ಯಂತರ ಚುನಾವಣೆಯೊಂದೇ ಪರಿಹಾರ: ಮಾಜಿ ಸ್ಪೀಕರ್‌ ಕೃಷ್ಣ

​ಪ್ರಜಾವಾಣಿ ವಾರ್ತೆ
Published 9 ಜುಲೈ 2019, 18:57 IST
Last Updated 9 ಜುಲೈ 2019, 18:57 IST
ಮಾಜಿ ಸ್ಪೀಕರ್‌ ಕೃಷ್ಣ
ಮಾಜಿ ಸ್ಪೀಕರ್‌ ಕೃಷ್ಣ   

ಮೈಸೂರು: ‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗುವುದೇ ಉತ್ತಮ. ಮಧ್ಯಂತರ ಚುನಾವಣೆಯೊಂದೇ ಈ ಬಿಕ್ಕಟ್ಟಿಗೆ ಪರಿಹಾರ’ ಎಂದು ಮಾಜಿ ಸ್ಪೀಕರ್‌ ಕೃಷ್ಣ ಮಂಗಳವಾರ ಇಲ್ಲಿ ಅಭಿಪ್ರಾಯಪಟ್ಟರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಹೊಸದಾಗಿ ಚುನಾವಣೆಗೆ ಮುಂದಾದರೆ ಜನ ತಮಗೆ ಬೇಕಾದ ಸರ್ಕಾರವನ್ನು ಆಯ್ಕೆ ಮಾಡಬಹುದು. ಇದು ಬಹಳ ಯೋಗ್ಯ ನಿರ್ಧಾರವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT