ಮೈಸೂರು: ನಗರದಲ್ಲಿ ಈಚೆಗೆ ನಡೆದಿದ್ದ ಅಮೃತ್ ಜ್ಯವೆಲರ್ಸ್ ದರೋಡೆ ಪ್ರಕರಣದಲ್ಲಿ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಇಲ್ಲಿ ಶುಕ್ರವಾರ ತಿಳಿಸಿದರು.
ಆರೋಪಿಗಳನ್ನು ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ರಾಜಸ್ತಾನ ಹಾಗೂ ಜಮ್ಮು ಮತ್ತು ಕಾಶ್ಮೀರದಿಂದ ಬಂಧಿಸಲಾಗಿದೆ. ತನಿಖಾ ತಂಡಕ್ಕೆ ₹ 5 ಲಕ್ಷ ಬಹುಮಾನ ಘೋಷಿಸಲಾಗಿದೆ ಎಂದು ಹೇಳಿದರು.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತನಿಖೆ ಮುಂದುವರಿದಿದೆ. ಈ ಹಂತದಲ್ಲಿ ಯಾವುದೇ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಇವನ್ನೂ ಓದಿ
* ದರೋಡೆ ಪ್ರಕರಣ: ಆರೋಪಿಗಳ ಸುಳಿವು ಕೊಟ್ಟವರಿಗೆ ₹5 ಲಕ್ಷ: ಪೊಲೀಸ್ ಇಲಾಖೆ
*ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.