ADVERTISEMENT

ಜನಸ್ಪೋಟ... ಮನಸಂಕಟ, ಚಕ್ರವರ್ತಿ ನೆಪೋಲಿಯನ್ ಪುಸ್ತಕಗಳ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2021, 7:37 IST
Last Updated 11 ಆಗಸ್ಟ್ 2021, 7:37 IST
ಸಾಹಿತಿ ಬನ್ನೂರು ಕೆ‌.ರಾಜು, ಲೇಖಕ ಡಿ.ಪಿ.ಚಿಕ್ಕಣ್ಣ, ಗಣೇಶ್ ನಿಲವಾಗಿಲು, ಶಿಕ್ಷಕ ದೊರೆಸ್ವಾಮಿ, ಜಿ.ಕೆ.ರೂಪಶ್ರೀ ಇದ್ದರು.
ಸಾಹಿತಿ ಬನ್ನೂರು ಕೆ‌.ರಾಜು, ಲೇಖಕ ಡಿ.ಪಿ.ಚಿಕ್ಕಣ್ಣ, ಗಣೇಶ್ ನಿಲವಾಗಿಲು, ಶಿಕ್ಷಕ ದೊರೆಸ್ವಾಮಿ, ಜಿ.ಕೆ.ರೂಪಶ್ರೀ ಇದ್ದರು.   

ಮೈಸೂರು: ಇಲ್ಲಿನ ಜಿಲ್ಲಾ ಪತ್ರಿಕಾಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಗೋವಿಂದ ರಾಜು ಅವರು ಡಿ.ಪಿ. ಚಿಕ್ಕಣ್ಣ ಅವರ ಜನಸ್ಪೋಟ... ಮನಸಂಕಟ ಹಾಗೂ ಗಣೇಶ್ ನಿಲವಾಗಿಲು ಅವರ ಚಕ್ರವರ್ತಿ ನೆಪೋಲಿಯನ್ ಕೃತಿಗಳನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್, 'ಚಕ್ರವರ್ತಿ ನೆಪೋಲಿಯನ್' ರಂಗಪ್ರಯೋಗಕ್ಕೆ ಒಳಪಡಿಸುವಂತಹ ಕೃತಿ ಎಂದು ಶ್ಲಾಘಿಸಿದರು.

ಸಾಹಿತಿ ಬನ್ನೂರು ಕೆ‌.ರಾಜು, ಲೇಖಕ ಡಿ.ಪಿ.ಚಿಕ್ಕಣ್ಣ, ಗಣೇಶ್ ನಿಲವಾಗಿಲು, ಶಿಕ್ಷಕ ದೊರೆಸ್ವಾಮಿ, ಜಿ.ಕೆ.ರೂಪಶ್ರೀ ಇದ್ದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.