ADVERTISEMENT

ಮೈಸೂರು: ಹುಲಿ ಸುತ್ತ ಮೂರೇ ದಿನಕ್ಕೆ ಚಿರತೆ ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2018, 6:27 IST
Last Updated 4 ಆಗಸ್ಟ್ 2018, 6:27 IST
   

ಮೈಸೂರು: ಎಚ್‌.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಶನಿವಾರ ಬೆಳಿಗ್ಗೆ ಚಿರತೆ ಮೃತದೇಹ ಪತ್ತೆಯಾಗಿದೆ.

ಮೂರು ದಿನದ ಹಿಂದೆ (ಬುಧವಾರ) ಹುಲಿಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿತ್ತು. ಇದೀಗ ಚಿರತೆ ಮೃತದೇಹ ಪತ್ತೆಯಾಗಿರುವುದು ಸಾರ್ವಜನಿಕರು ಹಾಗೂ ವನ್ಯಜೀವಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.