ಮೈಸೂರಿನಿಂದ ಉತ್ತರ ಪ್ರದೇಶಕ್ಕೆ 1200 ಜನ ರೈಲಿನಲ್ಲಿ ಪ್ರಯಾಣ ಬೆಳೆಸಲಿದ್ದಾರೆ. ಇವರನ್ನು ಬಸ್ಗಳ ಮೂಲಕ ರೈಲ್ವೆ ನಿಲ್ದಾಣಕ್ಕೆ ತಲುಪಿಸಲಾಯಿತು. ಬಸ್ಸುಗಳಿಂದ ಇಳಿದು ರೈಲು ನಿಲ್ದಾಣದತ್ತ ಹೆಜ್ಜೆ ಹಾಕುತ್ತಿರುವ ಕಾರ್ಮಿಕರು, ಅಂತರ ಕಾಯ್ದುಕೊಳ್ಳದಿರುವುದು ಕಂಡುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.