ಮೈಸೂರು: ಇಲ್ಲಿನ ಮಂಡಿಮೊಹಲ್ಲಾದ ಚಿಕ್ಕ ಮಾರುಕಟ್ಟೆ ಬಳಿ ಅಂಗಡಿ ಮುಂದೆ ಬೊಂಬೆ ಇಡುವ ಹಾಗೂ ಬೋರ್ಡ್ಗಳನ್ನು ಹಾಕುವ ವಿಚಾರಕ್ಕೆ ಎರಡು ಅಂಗಡಿಗಳ ಮಧ್ಯೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿದ್ದು, ಇಬ್ಬರಿಗೆ ಗಾಯವಾಗಿದೆ.
6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದು, ಮಂಡಿಠಾಣೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.