ಮೈಸೂರು:ನಗರದಲ್ಲಿರುವ ಜೆಎಸ್ಎಸ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಎಲ್ಲ ಸೌಲಭ್ಯ ಒದಗಿಸಲಾಗಿದೆ.ಕೋವಿಡ್ ಸೋಂಕಿತರಿಗೆ ಈಗಾಗಲೇ400 ಹಾಸಿಗೆ ವ್ಯವಸ್ಥೆ ಮಾಡಲಾಗಿದೆಎಂದುಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.
ಇದೀಗ ಆಮ್ಲಜನಕ ಸಹಿತಹಾಸಿಗೆ ಹೆಚ್ಚುಗೊಳಿಸಬೇಕಿದೆ.ಹಂತ ಹಂತವಾಗಿ 300 ಹಾಸಿಗೆ ಕಲ್ಪಿಸುತ್ತೇವೆ.ಇದು ಇನ್ನೊಂದು ವಾರದಲ್ಲಿ ಅನುಷ್ಠಾನಗೊಳ್ಳಲಿದೆ ಎಂದೂ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.