ಮೈಸೂರು: ಮಹಾನಗರ ಪಾಲಿಕೆ ವತಿಯಿಂದ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ರಾತ್ರಿ ಚಾಲನೆ ನೀಡಿದರು.
ಸಂಸದ ಪ್ರತಾಪ ಸಿಂಹ, ಶಾಸಕ ಎಸ್.ಎ.ರಾಮದಾಸ್, ಉಪ ಮೇಯರ್ ಡಾ.ಜಿ.ರೂಪಾ, ಮುಖಂಡರಾದ ಎಚ್.ವಿ.ರಾಜೀವ್, ರಘು ಕೌಟಿಲ್ಯ, ಸಿದ್ದರಾಜು, ಅಪ್ಪಣ್ಣ, ಬಿಜೆಪಿ ನಗರ ಘಟಕದ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.