ಮೈಸೂರು: ದಸರಾ ಮಹೋತ್ಸವಕ್ಕೆಂದು ಆಗಮಿಸಿರುವ ಗಜಪಡೆಯನ್ನು ಅರಮನೆಯಲ್ಲಿ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಪೂಜೆ ನೆರವೇರಿಸುವ ಮೂಲಕ ಸ್ವಾಗತ ಕೋರಿದರು.
ಅರಮನೆಯ ಬಾಗಿಲಿನಲ್ಲಿ ಗಜಪಡೆಗೆ ಹೂಮಳೆಗರೆಯಲಾಯಿತು. ಕಬ್ಬು ಬೆಲ್ಲ ತೆಂಗಿನಕಾಯಿಯನ್ನು ಆನೆಗಳಿಗೆ ನೈವೇದ್ಯ ಮಾಡಲಾಯಿತು.
ಇದನ್ನೂ ಓದಿ... ಮೈಸೂರು: ಅರಣ್ಯ ಭವನದಿಂದ ಅರಮನೆಯತ್ತ ಹೆಜ್ಜೆ ಹಾಕಿದ ಗಜಪಡೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.