ADVERTISEMENT

ಮೈಸೂರು: ಮಳೆಯ ನಡುವೆ ನಿರ್ಗಮನ ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 19 ಮೇ 2022, 6:34 IST
Last Updated 19 ಮೇ 2022, 6:34 IST
   

ಮೈಸೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಮೈಸೂರಿನ 5 ನೇ ಪಡೆ, ಮತ್ತು ತುಮಕೂರಿನ 12 ನೇ ಪಡೆ ವಿಶೇಷ ಮೀಸಲು ಪೊಲೀಸ್ ಕಾನ್ ಸ್ಟೆಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಜಿಟಿಜಿಟಿ ಮಳೆಯ ನಡುವೆ ಗುರುವಾರ ಇಲ್ಲಿನ ಕೆ.ಎಸ್.ಆರ್.ಪಿ ಕವಾಯತು ಮೈದಾನದಲ್ಲಿ ನಡೆಯಿತು.,11ನೇ ಪಡೆಯ ಬಿ.ಎಸ್.ಶಿವಬಸಪ್ಪ ಅವರು ಸರ್ವೋತ್ತಮ ಪ್ರಶಸ್ತಿಗೆ ಭಾಜನರಾದರು.
ರಾಜ್ಯ ಮೀಸಲು ಪೊಲೀಸ್ ಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಗೌರವ ವಂದನೆ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.