
ಪ್ರಜಾವಾಣಿ ವಾರ್ತೆ
ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆ ಎದುರು ಈಚೆಗೆ ಸಂಭವಿಸಿದ ‘ಹೀಲಿಯಂ ಅನಿಲ ತುಂಬುವ ಸಿಲಿಂಡರ್ ಸ್ಫೋಟ ಪ್ರಕರಣ’ದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಸೋಮವಾರ ಪ್ರಕಟಿಸಿದರು.
ಮೃತರ ಕುಟುಂಬದವರಿಗೆ ಪರಿಹಾರ ದೊರೆಯದ ಬಗ್ಗೆ ‘ಪ್ರಜಾವಾಣಿ’ಯು ಜ.4ರಂದು ವಿಶೇಷ ವರದಿ ಪ್ರಕಟಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.