ADVERTISEMENT

VIDEO | ಚಾಮುಂಡಿ ಮಹಿಷಾಸುರನ ಸಂಹಾರ ಮಾಡಿದ್ದು ಕಟ್ಟು ಕಥೆನಾ ? | Chamundi | Mahishasura

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2022, 4:02 IST
Last Updated 6 ಅಕ್ಟೋಬರ್ 2022, 4:02 IST

ಮೈಸೂರಿನಲ್ಲಿ ದಸರಾ ಹಬ್ಬದ ವಿವಾದ ಇಂದು ನಿನ್ನೆಯದಲ್ಲ. ಮಹಿಷ ಸಮಿತಿ ವತಿಯಿಂದ ಮಹಿಷಾ ದಸರಾ ಆಚರಣೆಗೆ ಅವಕಾಶ ಕೊಡಿ ಎಂದು ಪ್ರತಿ ವರ್ಷ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತೆ. ಸಮಿತಿ ಪ್ರಕಾರ ಮಹಿಷಾಸುರ ರಾಕ್ಷಸನಲ್ಲ. ಹಾಗಿದ್ರೆ, ಚಾಮುಂಡಿ ಮಹಿಷಾಸುರನನ್ನ ಕೊಂದಿದ್ದು ಕಟ್ಟು ಕಥೆನಾ? ಇದರ ಸಂಪೂರ್ಣ ಮಾಹಿತಿ ಈ ವಿಡಿಯೊದಲ್ಲಿ..

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT