ಮೈಸೂರಿನ ಸೈಯದ್ ಇಸಾಕ್ ಅವರು ನಿರ್ಮಿಸಿದ್ದ ಗ್ರಂಥಾಲಯವು ಬೆಂಕಿಗೆ ಆಹುತಿಯಾಗಿ ಏ.9ಕ್ಕೆ ಒಂದು ವರ್ಷವಾಗಲಿದೆ. ವ್ಯಕ್ತಿಯೊಬ್ಬನ ನಿರ್ಲಕ್ಷ್ಯದಿಂದ ಸುಟ್ಟು ಕರಕಲಾಗಿದ್ದ ಈ ಗ್ರಂಥಾಲಯ ವರ್ಷದೊಳಗೇ ಬೂದಿಯಿಂದ ಮೇಲೆದ್ದಿದೆ. ಕನ್ನಡಿಗರ ಇಚ್ಛಾಶಕ್ತಿ, ಕನ್ನಡದ ಪ್ರೀತಿಯ ಸಂಕೇತವಾಗಿ ಓದುಗರನ್ನು ಮತ್ತೆ ಸ್ವಾಗತಿಸುತ್ತಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.