ಮೈಸೂರು: ಇಲ್ಲಿನ ವಿ.ವಿ.ಪುರಂ ಸಂಚಾರ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶಿವಕುಮಾರಸ್ವಾಮಿ (54) ಭಾನುವಾರ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೌರಿಶಂಕರನಗರದ ತಮ್ಮ ನಿವಾಸದಲ್ಲಿ ಇವರು ಒಬ್ಬರೇ ವಾಸವಿದ್ದರು. ಆತ್ಮಹತ್ಯೆಗೆಜೀವನದಲ್ಲಿ ಜಿಗುಪ್ಸೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.