ADVERTISEMENT

ಮೈಸೂರು: ಕಾವಿ ಕಳಚಿ ಖಾದಿ ಧರಿಸಿ ಎಂದು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 7:47 IST
Last Updated 25 ಜುಲೈ 2021, 7:47 IST
ಕಾವಿ ಕಳಚಿ ಖಾವಿ ಧರಿಸಿ ಎಂದು ಆಗ್ರಹಿಸಿ ಪ್ರತಿಭಟನೆ
ಕಾವಿ ಕಳಚಿ ಖಾವಿ ಧರಿಸಿ ಎಂದು ಆಗ್ರಹಿಸಿ ಪ್ರತಿಭಟನೆ   

ಮೈಸೂರು: ಮಠಾಧಿಪತಿಗಳು ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೇತೃತ್ವದಲ್ಲಿ ಕಾರ್ಯಕರ್ತರು ಭಾನುವಾರ ಇಲ್ಲಿನ ಮಹಾತ್ಮ ಗಾಂಧಿ ಪುತ್ಥಳಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕಾವಿ ಕಳಚಿ ಖಾಧಿ ಧರಿಸಿ ಎಂದು ಆಗ್ರಹಿಸಿ ಅವರು ಘೋಷಣೆಗಳನ್ನು ಕೂಗಿದರು.ವೇದಿಕೆಯ ಸಂಚಾಲಕ ಕೆ.ಎಸ್.ಶಿವರಾಮ್ ಸೇರಿದಂತೆ ಇತರ ಕಾರ್ಯಕರ್ತರು ಕಾವಿ ಧರಿಸಿ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.