ADVERTISEMENT

ಮೈಸೂರು: ಸಚ್ಚಿದಾನಂದ ಸ್ವಾಮೀಜಿಯಿಂದ 4 ಸಾವಿರ ಮಂದಿಗೆ ಊಟದ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 10:45 IST
Last Updated 2 ಏಪ್ರಿಲ್ 2020, 10:45 IST
ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಯಿಂದ ಪ್ರತಿ ದಿನ ಸುಮಾರು 4 ಸಾವಿರ ಜನರಿಗೆ ಊಟದ  ವ್ಯವಸ್ಥೆ
ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಯಿಂದ ಪ್ರತಿ ದಿನ ಸುಮಾರು 4 ಸಾವಿರ ಜನರಿಗೆ ಊಟದ  ವ್ಯವಸ್ಥೆ   

ಮೈಸೂರು: ಮೈಸೂರಿನ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮೈಸೂರಿನ ನಿರಾಶ್ರಿತರಿಗೆ ಪ್ರತಿ ದಿನ ಸುಮಾರು 4 ಸಾವಿರ ಜನರಿಗೆ ಊಟದ ವ್ಯವಸ್ಥೆಯನ್ನು 20 ದಿನಗಳವರೆಗೆ ಕಲ್ಪಿಸಲು ವ್ಯವಸ್ಥೆ ಮಾಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಲ್ಯಾಣಗಿರಿಯಲ್ಲಿರುವ ಕಲ್ಯಾಣ ಲಕ್ಷ್ಮೀ ವೆಂಕಟ ರಮಣ ದೇವಸ್ಥಾನದಲ್ಲಿ ಚಾಲನೆ ನೀಡಿದರು. ಸಂಸದ ಪ್ರತಾಪಸಿಂಹ, ಆಶ್ರಮದ ಕಾರ್ಯದರ್ಶಿ ಪ್ರಸಾದ್ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT