ಎಚ್.ಡಿ.ಕೋಟೆ: ಪಟ್ಟಣದ ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ಹಲವು ದಿನಗಳಿಂದ ಶೌಚಾಲಯದ ನೀರು, ಮೈಸೂರು–ಮಾನಂದವಾಡಿ ರಸ್ತೆಗೆ ಹರಿಯುತ್ತಿದೆ.
ಈ ಬಗ್ಗೆ ಹಲವು ಬಾರಿ ಪುರಸಭೆ ಅಧಿಕಾರಿಗಳಿಗೆ ದೂರು ನೀಡಿದರು ಪ್ರಯೋಜನವಾಗಿಲ್ಲ. ಕೊಳಚೆ ನೀರು ಹರಿಯುವುದರಿಂದ ಈ ವ್ಯಾಪ್ತಿಯಲ್ಲಿ ದುರ್ನಾತ ಬೀರುತ್ತಿದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇಲ್ಲಿ ವ್ಯಾಪಾರ ಮಾಡುವ ಮನಗೆ ಅನಾರೋಗ್ಯದ ಭೀತಿ ಕಾಡುತ್ತಿದೆ. ಅಧಿಕಾರಿಗಳು ಕ್ರಮಕೈಕೊಳ್ಳಬೇಕು.
–ಸೋಮಣ್ಣ, ಹೂವಿನ ವ್ಯಾಪಾರಿ, ಹ್ಯಾಂಡ್ ಪೋಸ್ಟ್ ವೃತ್ತ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.