ADVERTISEMENT

ಚಿಕ್ಕಹೊಮ್ಮ ಕೆರೆಗೆ ಬಾಗಿನ ಅರ್ಪಿಸಿದ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 7:50 IST
Last Updated 26 ಸೆಪ್ಟೆಂಬರ್ 2022, 7:50 IST
ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಜಿಲ್ಲೆಯ ವರುಣಾ ವಿಧಾನಸಭೆ ಕ್ಷೇತ್ರದ ಚಿಕ್ಕಹೊಮ್ಮ ಗ್ರಾಮದ ಕೆರೆಗೆ ಸೋಮವಾರ ಬಾಗಿನ ಅರ್ಪಿಸಿದರು
ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಜಿಲ್ಲೆಯ ವರುಣಾ ವಿಧಾನಸಭೆ ಕ್ಷೇತ್ರದ ಚಿಕ್ಕಹೊಮ್ಮ ಗ್ರಾಮದ ಕೆರೆಗೆ ಸೋಮವಾರ ಬಾಗಿನ ಅರ್ಪಿಸಿದರು   

ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಜಿಲ್ಲೆಯ ವರುಣಾ ವಿಧಾನಸಭೆ ಕ್ಷೇತ್ರದ ಚಿಕ್ಕಹೊಮ್ಮ ಗ್ರಾಮದ ಕೆರೆಗೆ ಸೋಮವಾರ ಬಾಗಿನ ಅರ್ಪಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT