ಮೈಸೂರು: ಮೈಸೂರು ಜಿಲ್ಲಾಡಳಿತದಲ್ಲಿ ಯಾರ ಹಸ್ತಕ್ಷೇಪವಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿರುಗೇಟು ನೀಡಿದ್ದಾರೆ.
27 ಲಕ್ಷ ಗಿಡಗಳನ್ನು ಮೈಸೂರು ಜಿಲ್ಲೆಯಲ್ಲಿ ನೆಡಲಿದ್ದೇವೆ.
ಚಾಮುಂಡಿ ಬೆಟ್ಟದಲ್ಲಿ 1 ಲಕ್ಷ ಗಿಡ ನೆಡುವ ಯೋಜನೆ ರೂಪಿಸಲಾಗಿದೆ ಎಂದು ಸಚಿವರು ತಿಳಿಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.