ಮೈಸೂರು: ಕೋವಿಡ್ 19 ಪರಿಹಾರ ಕಾರ್ಯಗಳಿಗೆ ಸುತ್ತೂರು ಮಠ, ಜೆಎಸ್ಎಸ್ ಮಹಾವಿದ್ಯಾಪೀಠ ಮತ್ತು ಜೆಎಸ್ಎಸ್ ಸಂಸ್ಥೆಯ ನೌಕರರು ನೀಡಿರುವ ಮೊಬಲಗು ಸೇರಿಸಿ ₹ 50 ಲಕ್ಷ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಯಿತು.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಬುಧವಾರ ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಚೆಕ್ ಹಸ್ತಾಂತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.