
ಪ್ರಜಾವಾಣಿ ವಿಶೇಷಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತರದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 135 ಜೋಡಿಗಳು ಹೊಸ ಬದುಕಿನ ಪಯಣಕ್ಕೆ ಹೆಜ್ಜೆ ಇಟ್ಟವು. ಇದರಲ್ಲಿ 11 ಅಂತರ್ಜಾತಿ ವಿವಾಹಗಳು, ಮೂರು ಮರು ವಿವಾಹಗಳು ಸೇರಿದ್ದು, ಜಾತ್ರೆಯ ಸಾಮಾಜಿಕ ಸಂದೇಶವನ್ನು ಗಟ್ಟಿಯಾಗಿ ಸಾರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.