ADVERTISEMENT

ಮೈಸೂರಿನಲ್ಲಿ ಶಾಸಕರ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 4:58 IST
Last Updated 3 ಆಗಸ್ಟ್ 2024, 4:58 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಟಿ.ಕೆ. ಲೇಔಟ್‌ನಲ್ಲಿನ ತಮ್ಮ‌ ನಿವಾಸದಲ್ಲಿ ಶಾಸಕರ ಸಭೆ ನಡೆಸಿದರು.</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಟಿ.ಕೆ. ಲೇಔಟ್‌ನಲ್ಲಿನ ತಮ್ಮ‌ ನಿವಾಸದಲ್ಲಿ ಶಾಸಕರ ಸಭೆ ನಡೆಸಿದರು.

   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಟಿ.ಕೆ. ಲೇಔಟ್‌ನಲ್ಲಿನ ತಮ್ಮ‌ ನಿವಾಸದಲ್ಲಿ ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲಾ ಕಾಂಗ್ರೆಸ್ ಶಾಸಕರು, ಸಚಿವರು ಮತ್ತು ಮುಖಂಡರೊಂದಿಗೆ ಶನಿವಾರ ಉಪಾಹಾರ ಸೇವಿಸಿ ಸಭೆ ನಡೆಸಿದರು.

ಸಚಿವರಾದ ಡಾ.ಎಚ್.ಸಿ.‌ಮಹದೇವಪ್ಪ ಹಾಗೂ ಕೆ.ವೆಂಕಟೇಶ್ ಜತೆಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.