ADVERTISEMENT

ಎಚ್.ಡಿ. ಕೋಟೆ: ಈಜಲು ಹೋದ ಇಬ್ಬರು ಬಾಲಕರು ಸಾವು

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 5:44 IST
Last Updated 3 ಜುಲೈ 2020, 5:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಎಚ್.ಡಿ.ಕೋಟೆ: ತಾಲ್ಲೂಕಿನ ಅಲನಹಳ್ಳಿ ಗ್ರಾಮದಲ್ಲಿ ಗುರುವಾರ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿದ್ದಾರೆ.

ಗ್ರಾಮದ ಅಂಬರೀಶ ಅವರ ಪುತ್ರ ಅರ್ಜುನ್ (10), ವಿಜಯ್ ಕುಮಾರ್ ಅವರ ಪುತ್ರ ಪ್ರೀತಮ್ (14) ಮೃತಪಟ್ಟ ಬಾಲಕರು.

ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.