ADVERTISEMENT

ನಂಜನಗೂಡು ತಾಲ್ಲೂಕಿನಲ್ಲಿ ಹಸಿದ ಹೆಬ್ಬುಲಿ ದಾಳಿ: ಎರಡು ಹಸು ಸಾವು

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2022, 5:36 IST
Last Updated 3 ಫೆಬ್ರುವರಿ 2022, 5:36 IST
ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದ ಮಹದೇವನಗರದಲ್ಲಿ  ಪಾಪಣ್ಣ ಎಂಬುವವರಿಗೆ ಸೇರಿದ ಎರಡು ಹಸುಗಳು ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿವೆ. 
ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದ ಮಹದೇವನಗರದಲ್ಲಿ  ಪಾಪಣ್ಣ ಎಂಬುವವರಿಗೆ ಸೇರಿದ ಎರಡು ಹಸುಗಳು ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿವೆ.    

ಮೈಸೂರು: ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದ ಮಹದೇವನಗರದಲ್ಲಿ ಪಾಪಣ್ಣ ಎಂಬುವವರಿಗೆ ಸೇರಿದ ಎರಡು ಹಸುಗಳು ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿವೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬಂದಿಲ್ಲ. ಹುಲಿ ಸೆರೆಗೆ ಪ್ರಯತ್ನ ನಡೆಸಿಲ್ಲ ಎಂದು ಪಾಪಣ್ಣ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.