ADVERTISEMENT

ವಿಶಾಲಾಕ್ಷಿದೇವಿ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2018, 20:08 IST
Last Updated 20 ಅಕ್ಟೋಬರ್ 2018, 20:08 IST

ಮೈಸೂರು: ರಾಜವಂಶಸ್ಥೆ ವಿಶಾಲಾಕ್ಷಿದೇವಿ ಅವರ ಅಂತ್ಯಕ್ರಿಯೆಯು ಶನಿವಾರ ಇಲ್ಲಿನ ಮನುವನದಲ್ಲಿ ಸಕಲ ಗೌರವಗಳೊಂದಿಗೆ ನೆರವೇರಿತು.‌

ಸರ್ಕಾರದ ಪರವಾಗಿ ಸಚಿವ ಸಾ.ರಾ.ಮಹೇಶ್ ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಅಂತಿಮ ದರ್ಶನ ಪಡೆದರು. ರಾಜ ಮನೆತನದ ವಿಧಿವಿಧಾನಗಳಂತೆ ಅಂತ್ಯಕ್ರಿಯೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT