ADVERTISEMENT

ತಲೆಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 2:22 IST
Last Updated 3 ಜುಲೈ 2022, 2:22 IST
ಕಾವ್ಯಶ್ರೀ
ಕಾವ್ಯಶ್ರೀ   

ಮೈಸೂರು: ಖಿನ್ನತೆಯಿಂದ ಬಳಲುತ್ತಿದ್ದ ರಾಘವೇಂದ್ರ ಬಡಾವಣೆಯ ಕಾವ್ಯಶ್ರೀ (22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶುಕ್ರವಾರ ಮನೆಯಲ್ಲಿ ನೇಣು ಹಾಕಿಕೊಂಡಿದ್ದು, ತಲೆ ಬೋಳಿಸಿದ ರೀತಿಯಲ್ಲಿ ಮೃತದೇಹ ಕಂಡುಬಂದಿದೆ. ಬಿಎಸ್ಸಿ ಫಾರ್ಮಸಿ ಓದಿದ್ದ ಯುವತಿ ತಲೆಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ನಜರಬಾದ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.