ಬೆಂಗಳೂರು:ವಿದ್ಯುತ್ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಇದೇ 13ರಿಂದ 15ರವರೆಗೂ ನಗರದ ವಿವಿಧೆಡೆ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆವಿದ್ಯುತ್ವ್ಯತ್ಯಯಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವ್ಯತ್ಯಯವಾಗುವ ಸ್ಥಳಗಳು (ಏ.13): ಬೇಗೂರು ಮುಖ್ಯರಸ್ತೆಯ ಸೇಂಟ್ ಫ್ರಾನ್ಸಿಸ್ ಶಾಲೆಯಿಂದ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್, ನ್ಯೂ ಮೈಕೋ ಲೇಔಟ್ ಹಾಗೂ ಸುತ್ತಲಿನ ಪ್ರದೇಶ.ಬೇಗೂರು ಮುಖ್ಯರಸ್ತೆಯ ಹೊಂಗಸಂದ್ರ ಬಸ್ ನಿಲ್ದಾಣದಿಂದತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್ ಮತ್ತು ಸುತ್ತಲಿನ ಪ್ರದೇಶ.
ಏ.14 ಮತ್ತು 15:ಬೇಗೂರು ಮುಖ್ಯರಸ್ತೆಯ ಹೊಂಗಸಂದ್ರ ಬಸ್ ನಿಲ್ದಾಣದಿಂದ ಶಾಸಕರ ನಿವಾಸ ಹಾಗೂ ಸುತ್ತಲಿನ ಪ್ರದೇಶ. ಹೊಂಗಸಂದ್ರ ಬಸ್ ನಿಲ್ದಾಣದಿಂದ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್ ಮತ್ತು ಸುತ್ತಲಿನ ಪ್ರದೇಶ. ಬೇಗೂರು ಮುಖ್ಯರಸ್ತೆ, ಬೊಮ್ಮನಹಳ್ಳಿ ಸಿಗ್ನಲ್ನಿಂದ ಗ್ರೀನೇಜ್ ವಸತಿ ಸಮುಚ್ಚಯ ಹಾಗೂ ಸುತ್ತಲಿನ ಪ್ರದೇಶ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.