ADVERTISEMENT

ಅಕಾಡೆಮಿ ಸದಸ್ಯರಾಗಿ ಬಿ.ಎಂ.ಶರಭೇಂದ್ರಸ್ವಾಮಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2019, 12:38 IST
Last Updated 16 ಅಕ್ಟೋಬರ್ 2019, 12:38 IST
ಬಿ.ಎಂ.ಶರಭೇಂದ್ರಸ್ವಾಮಿ
ಬಿ.ಎಂ.ಶರಭೇಂದ್ರಸ್ವಾಮಿ   

ರಾಯಚೂರು: ಆಕಾಶವಾಣಿ ರಾಯಚೂರು ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಬಿ.ಎಂ.ಶರಭೇಂದ್ರಸ್ವಾಮಿ ಅವರನ್ನು ಕನ್ನಡ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಸಿಂಧನೂರು ತಾಲ್ಲೂಕಿನ ರೌಡಕುಂದಾ ಗ್ರಮದವರಾಗಿರುವ ಶರಭೇಂದ್ರಸ್ವಾಮಿ ಅವರು ಸಾಹಿತ್ಯ ಕ್ಷೇತ್ರದಲ್ಲಿ ಅನುಭವ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT