ADVERTISEMENT

ಧರ್ಮ ಗುರುಗಳಿಂದ ಸಂದೇಶ

​ಪ್ರಜಾವಾಣಿ ವಾರ್ತೆ
Published 10 ಜುಲೈ 2022, 17:10 IST
Last Updated 10 ಜುಲೈ 2022, 17:10 IST
ಶಕ್ತಿನಗರ ಬಳಿಯ ದೇವಸೂಗೂರು ಗ್ರಾಮದಲ್ಲಿ ಮುಸ್ಲಿಂ ಸಮಾಜದವರು ಬಕ್ರೀದ್ ಆಚರಿಸಿದರು
ಶಕ್ತಿನಗರ ಬಳಿಯ ದೇವಸೂಗೂರು ಗ್ರಾಮದಲ್ಲಿ ಮುಸ್ಲಿಂ ಸಮಾಜದವರು ಬಕ್ರೀದ್ ಆಚರಿಸಿದರು   

ತುರ್ವಿಹಾಳ: ಪಟ್ಟಣದಲ್ಲಿ ಮುಸ್ಲಿಂ ಸಮಾಜದವರು ಬಕ್ರೀದ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಮಳೆಯಾದ ಕಾರಣ ಈದ್ಗಾ ಮೈದಾನದ ಬದಲಾಗಿ ಪಟ್ಟಣದ ಜಾಮಿಯಾ ಮತ್ತು ಮಹ್ಮದಿಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಮಸೀದಿಗಳ ಸುತ್ತಮುತ್ತ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ADVERTISEMENT

ಜಾಮಿಯಾ ಮಸೀದಿಯಲ್ಲಿ ಸಮೀವುಲ್ಲಾ ಹಪೀಜ್ ಅವರು ಸಂದೇಶ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.