ADVERTISEMENT

ರಾಯಚೂರು | ಬ್ರಾಹ್ಮಣ ಮಹಾಸಭಾ ಚುನಾವಣೆ: ಮತದಾನ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2021, 21:30 IST
Last Updated 12 ಡಿಸೆಂಬರ್ 2021, 21:30 IST
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ರಾಯಚೂರಿನ ಬೋಳಮಾನದೊಡ್ಡಿ ರಸ್ತೆಯ ಪೂರ್ಣ ಪ್ರಜ್ಞ ಶಾಲೆಯಲ್ಲಿ ಮತದಾನ ನಡೆಯಿತು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ರಾಯಚೂರಿನ ಬೋಳಮಾನದೊಡ್ಡಿ ರಸ್ತೆಯ ಪೂರ್ಣ ಪ್ರಜ್ಞ ಶಾಲೆಯಲ್ಲಿ ಮತದಾನ ನಡೆಯಿತು.   

ರಾಯಚೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಘಟಕದ ಚುನಾವಣೆ ಕಾರಣ ನಗರದ ಬೋಳಮಾನದೊಡ್ಡಿ ರಸ್ತೆಯ ಪೂರ್ಣ ಪ್ರಜ್ಞ ಶಾಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಮತದಾನ ನಡೆಯಿತು.

ಕೊಪ್ಪಳ, ಯಾದಗಿರಿ, ರಾಯಚೂರು, ಬಳ್ಳಾರಿ, ಹೊಸಪೇಟೆ, ಬೀದರ್‌ ಭಾಗದ ಮತದಾರರು ಮತದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT