ಮಸ್ಕಿ (ರಾಯಚೂರು): ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿರುವ ಹಾಸನ ಶಾಸಕ ಪ್ರೀತಂಗೌಡ ಹಾಗೂ ಅವರ ಇಬ್ಬರು ಗನ್ಮ್ಯಾನ್ಗಳಿಗೆ, ಬೆಂಗಳೂರು ನಗರ ಶಾಸಕ ಎ.ಕೃಷ್ಣಪ್ಪ, ಕರ್ನಾಟಕ ವಿದ್ಯುತ್ ಕಾರ್ಖಾನೆ ಅಧ್ಯಕ್ಷತಮ್ಮೇಶಗೌಡ,ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷಶರಣು ತಳಕೇರಿ ಅವರಿಗೆ ಕೋವಿಡ್ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.