ವಿಜಯಪುರ: ಕಲಬುರ್ಗಿ ಜಿಲ್ಲೆಯಲ್ಲಿ ಕಾಡು ಹಂದಿ ಬೇಟೆಯಾಡಿ ವಿಜಯಪುರಕ್ಕೆ ಬರುತ್ತಿದ್ದ 22 ಜನ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಎರಡು ಜೀವಂತ ಹಾಗೂ ಒಂದು ಮೃತ ಹಂದಿ, 23 ಬಲೆ, ಎರಡು ಕುಡುಗೋಲು ಮತ್ತು ನಾಲ್ಕು ಬೇಟೆ ನಾಯಿಗಳನ್ನು ವಶಕ್ಕೆ ಪಡೆಯಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.