ADVERTISEMENT

ಮಾಜಿ ಸಚಿವ ಸುಧೀಂದ್ರರಾವ್‌ ನಿಧನ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2022, 21:30 IST
Last Updated 23 ಅಕ್ಟೋಬರ್ 2022, 21:30 IST
ಸುಧೀಂದ್ರರಾವ್‌ ಕಸ್ಬೆ
ಸುಧೀಂದ್ರರಾವ್‌ ಕಸ್ಬೆ    

ರಾಯಚೂರು: ಮಾಜಿ ಸಚಿವ ಸುಧೀಂದ್ರರಾವ್‌ ಕಸ್ಬೆ (83) ಅವರು ಸ್ವಗ್ರಾಮ ತಾಲ್ಲೂಕಿನ ಗಿಲ್ಲೇಸುಗೂರಿನಲ್ಲಿ ಭಾನುವಾರ ನಿಧನರಾದರು.ಅವರಿಗೆ ಇಬ್ಬರು ಪತ್ನಿಯರು, ಮೂವರು ಪುತ್ರರು ಮತ್ತು ಪುತ್ರಿ ಇದ್ದಾರೆ.

1978ರಲ್ಲಿ ಕಲ್ಮಲಾ ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾಗಿದ್ದರು. 1980ರಲ್ಲಿ ಮುಜರಾಯಿ, ಕೃಷಿ ಖಾತೆ ಸಚಿವರಾಗಿದ್ದರು. 1983 ರಲ್ಲಿ ಅದೇ ಕ್ಷೇತ್ರದಿಂದ ಮರು
ಆಯ್ಕೆಯಾಗಿದ್ದರು.

ಭಾನುವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.