ADVERTISEMENT

ರಾಯರ ದರ್ಶನ ಪಡೆದ ಗಣಿ ಉದ್ಯಮಿ ಗಾಲಿ ಜನಾರ್ದನರೆಡ್ಡಿ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2021, 14:10 IST
Last Updated 24 ಆಗಸ್ಟ್ 2021, 14:10 IST
ಶ್ರೀರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆ ದಿನ ಗಣಿ ಉದ್ಯಮಿ ಗಾಲಿ ಜನಾರ್ದನರೆಡ್ಡಿ ಹಾಗೂ ಅರುಣಾಲಕ್ಷ್ಮೀ ದಂಪತಿಯು ಮಂತ್ರಾಲಯದ ಮಠಕ್ಕೆ ಮಂಗಳವಾರ ಭೇಟಿನೀಡಿ ದರ್ಶನ ಪಡೆದರು
ಶ್ರೀರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆ ದಿನ ಗಣಿ ಉದ್ಯಮಿ ಗಾಲಿ ಜನಾರ್ದನರೆಡ್ಡಿ ಹಾಗೂ ಅರುಣಾಲಕ್ಷ್ಮೀ ದಂಪತಿಯು ಮಂತ್ರಾಲಯದ ಮಠಕ್ಕೆ ಮಂಗಳವಾರ ಭೇಟಿನೀಡಿ ದರ್ಶನ ಪಡೆದರು   

ಮಂತ್ರಾಲಯ: ಗಣಿ ಉದ್ಯಮಿ ಗಾಲಿ ಜನಾರ್ದನರೆಡ್ಡಿ ಅವರು ಮಧ್ಯಾರಾಧನೆ ದಿನದಂದು ಮಂಗಳವಾರ ದಂಪತಿ ಸಮೇತ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಆಶೀರ್ವಾದ ಪಡೆದರು.

ಕೋರ್ಟ್ ಅನುಮತಿ ನೀಡಿರುವುದರಿಂದ ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಿರುವ ಅವರು, ಬೆಂಗಾವಲು ವಾಹನದೊಂದಿಗೆ ಮಂತ್ರಾಲಯಕ್ಕೆ ಬಂದರು.‌

ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.