ಹಟ್ಟಿಚಿನ್ನದಗಣಿ: ಪಟ್ಟಣದ ವಿವಿಧಚರ್ಚ್ಗಳಲ್ಲಿ ಶುಭ ಶುಕ್ರವಾರ ಆಚರಣೆ ಮಾಡಲಾಯಿತು.
ಈ ಭಾರಿ ಮಳೆ ಬೆಳೆ ಉತ್ತಮವಾಗಿ ಬರಲಿ ಎಂದು ಆನ್ವರಿ ಗ್ರಾಮದ ಚರ್ಚ್ಗಳಲ್ಲಿ ವಿಶೇಷ ಪ್ರಾಥನೆ ಸಲ್ಲಿಸಿದರು.
ಪವಿತ್ರ ಹೃದಯ ದೇವಾಲಯದ ಅಲ್ಬನ್ಸ್ ಫಾದರ್ ಪ್ರಾರ್ಥನೆ ಸಲ್ಲಿಸಿದರು. ಸಂತ ಅನ್ನಮ್ಮ ಪ್ರೌಢಶಾಲೆಯ ಆವರಣದಲ್ಲಿ 14 ಸ್ಧಳದಲ್ಲಿ ಪೂಜೆ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.