ADVERTISEMENT

ಕಾರ್ತೀಕ ಸೋಮವಾರ: ಮಂತ್ರಾಲಯದಲ್ಲಿ ಕಳಸಾಭಿಷೇಕ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 5:48 IST
Last Updated 23 ನವೆಂಬರ್ 2020, 5:48 IST
ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಪೂಜಾ ವಿಧಿವಿಧಾನಗಳನ್ನು ನೆರೇರಿಸಿದರು
ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಪೂಜಾ ವಿಧಿವಿಧಾನಗಳನ್ನು ನೆರೇರಿಸಿದರು   
""
""

ರಾಯಚೂರು: ಮಂತ್ರಾಲಯದಲ್ಲಿ ಕಾರ್ತೀಕ ಮಾಸ ಮೊದಲ ಸೋಮವಾರ, ಮಠದೊಳಗಿನ ಎಲ್ಲ ಯತಿಗಳ ವೃಂದಾವನಗಳಿಗೆ ವಿಶೇಷ 108 ಕಳಸಾಭಿಷೇಕ ಪೂಜೆ ನೆರವೇರಿಸಲಾಯಿತು.

ಮಠದ ಶಿಷ್ಯರು ತುಂಗಭದ್ರಾ ನದಿಯಿಂದ ನೀರು ತಂದು ಧಾರ್ಮಿಕ ಕ್ರಿಯೆಯಲ್ಲಿ ಭಾಗಿಯಾದರು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಪೂಜಾ ವಿಧಿವಿಧಾನಗಳನ್ನು ನೆರೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT