ಮಸ್ಕಿ (ರಾಯಚೂರು): ‘ಬಸನಗೌಡ ಯತ್ನಾಳ ಮನಸ್ಥಿತಿ ಸರಿಯಿಲ್ಲ’ ಎಂದು ಶಾಸಕ ರೇಣುಕಾಚಾರ್ಯ ಹರಿಹಾಯ್ದರು.
ಮಸ್ಕಿ ಉಪಚುನಾವಣೆ ಪ್ರಚಾರಕ್ಕೆ ಸೋಮವಾರ ಆಗಮಿಸಿದ್ದ ವೇಳೆ, ಹುಲ್ಲೂರು ಗ್ರಾಮದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.
‘ಯತ್ನಾಳರಿಗೆ ಹುಚ್ಚು ಹಿಡಿದರೆ ನಾನು ಏನು ಮಾಡಲಿ. ನಾನು ಚುನಾವಣೆ ಮಾಡಲು ಬಂದಿದ್ದೇನೆ. ಯತ್ನಾಳ ಬಗ್ಗೆ ಮಾತನಾಡಲು ಬಂದಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.