ADVERTISEMENT

ಆಕಳು ಕರುವಿನ ಮೇಲೆ ಅತ್ಯಾಚಾರ! ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 2 ಜನವರಿ 2023, 7:14 IST
Last Updated 2 ಜನವರಿ 2023, 7:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಿಂಗಸುಗೂರು (ರಾಯಚೂರು ಜಿಲ್ಲೆ): ತಾಲ್ಲೂಕಿನ ಕಸಬಾಲಿಂಗಸುಗೂರು ಅಮೀನ ದರ್ಗಾ ಬಳಿಯ ಜಮೀನಿನಲ್ಲಿ ಆಕಳುಕರುವಿನ ಮೇಲೆ ಯುವಕನೋರ್ವ ಅತ್ಯಾಚಾರ ನಡೆದ ಘಟನೆ ಭಾನುವಾರ ಬೆಳಿಗ್ಗೆ ಜರುಗಿದೆ.

‘ಆರೋಪಿ ಇಮ್ತಿಯಾಜ್‍ ಹುಸೇನಮಿಯಾ ಎಂಬ ಯುವಕ ನಮ್ಮ ಹೊಲದಲ್ಲಿನ ಆಕಳು ಕರುವಿನ ಕಾಲು ಕಟ್ಟಿ ನೆಲಕ್ಕೆ ಹಾಕಿ ಹಿಂಸೆ ನೀಡುವ ಮೂಲಕ ಅತ್ಯಾಚಾರ ನಡೆಸಿದ್ದಾನೆ’ ಎಂದು ಅಮರೇಶ ಬಸಣ್ಣ ಮಡಿವಾಳ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ. ದೂರು ಆಧರಿಸಿ ಪಿಎಸ್‍ಐ ಹನುಮಂತಪ್ಪ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT