ADVERTISEMENT

ಮಂತ್ರಾಲಯ: ₹3.06 ಕೋಟಿ ಕಾಣಿಕೆ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2025, 0:35 IST
Last Updated 10 ಡಿಸೆಂಬರ್ 2025, 0:35 IST
<div class="paragraphs"><p>ಮಂತ್ರಾಲಯ</p></div>

ಮಂತ್ರಾಲಯ

   

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಹುಂಡಿ ತೆರೆದು ಹಣ ಎಣಿಕೆ ಮಾಡಿದಾಗ 21 ದಿನಗಳಲ್ಲಿ ₹3.06 ಕೋಟಿ ನಗದು ಹಾಗೂ ಚಿನ್ನಾಭರಣ ಕಾಣಿಕೆ ರೂಪದಲ್ಲಿ ಬಂದಿದೆ.

₹2,97,44,661 ನಗದು, ₹9,37,000 ನಾಣ್ಯಗಳು ಸೇರಿ ಒಟ್ಟು ₹3,06,81,661 ನಗದು, 23 ಗ್ರಾಂ ಚಿನ್ನ, 490 ಗ್ರಾಂ. ಬೆಳ್ಳಿ ಸಂಗ್ರಹವಾಗಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.