ರಾಯಚೂರು: ಆಷಾಢ ಶುದ್ಧ ಪೂರ್ಣಿಮೆ ದಿನದಂದು ಶನಿವಾರ, ಮಂತ್ರಾಲಯದಲ್ಲಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮೃತ್ತಿಕಾ ಸಂಗ್ರಹಣಾ ವಿಧಿವಿಧಾನಗಳನ್ನು ನೆರವೇರಿಸಿದರು.
ತುಂಗಭದ್ರಾ ನದಿಪಕ್ಕದಲ್ಲಿರುವ ತುಳಸಿವನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಶ್ರೀಗಳು, ತುಳಸಿಗಿಡದ ಕೆಳಗಿನ ಮೃತ್ತಿಕೆಯನ್ನು ಬೆಳ್ಳಿ ಪಾತ್ರೆಯಲ್ಲಿ ಸಂಗ್ರಹಿಸುವ ಕಾರ್ಯ ನೆರವೇರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.