ADVERTISEMENT

ಮಂತ್ರಾಲಯದಲ್ಲಿ ಗುರು ವೈಭವೋತ್ಸವ ಆರಂಭ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2022, 6:30 IST
Last Updated 4 ಮಾರ್ಚ್ 2022, 6:30 IST
ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 'ಗುರು ವೈಭವೋತ್ಸವ'.
ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 'ಗುರು ವೈಭವೋತ್ಸವ'.   

ರಾಯಚೂರು: ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 'ಗುರು ವೈಭವೋತ್ಸವ' ಕಾರ್ಯಕ್ರಮಗಳು ಶುಕ್ರವಾರದಿಂದ ಆರಂಭವಾಗಿವೆ.

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸಿದ್ದಾರೆ.

ಮಠದ ಪ್ರಾಕಾರದಲ್ಲಿ 401ನೇ ಪಟ್ಟಾಭಿಷೇಕ ಮಹೋತ್ಸವದ ವಿಧಿವಿಧಾನಗಳನ್ನು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ನೆರವೇರಿಸಲಾಗುತ್ತಿದೆ.

ADVERTISEMENT

ಪಂಡಿತರು ವೇದ ಮಂತ್ರ ಪಠಣ ಮಾಡುತ್ತಿದ್ದು, ಭಕ್ತರು ಜೈ ಘೋಷಣೆಗಳನ್ನು ಹೇಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.