ADVERTISEMENT

ರಾಯಚೂರು: ಮಂತ್ರಾಲಯದ ರಾಯರ ಮಠದಲ್ಲಿ ₹3.50 ಕೋಟಿ ಕಾಣಿಕೆ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 14:15 IST
Last Updated 16 ಸೆಪ್ಟೆಂಬರ್ 2025, 14:15 IST
<div class="paragraphs"><p>ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಿಬ್ಬಂದಿ ಹುಂಡಿ ತೆರೆದು ಕಾಣಿಕೆ ಎಣಿಕೆ ಮಾಡಿದರು</p><p></p></div>

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಿಬ್ಬಂದಿ ಹುಂಡಿ ತೆರೆದು ಕಾಣಿಕೆ ಎಣಿಕೆ ಮಾಡಿದರು

   

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಿಬ್ಬಂದಿ ಮಂಗಳವಾರ ಹುಂಡಿ ತೆರೆದು 27 ದಿನಗಳ ಅವಧಿಯಲ್ಲಿ ಸಂಗ್ರವಾದ ಕಾಣಿಕೆ ಎಣಿಕೆ ಮಾಡಿದ್ದು, ₹3.50 ಕೋಟಿ ಕಾಣಿಕೆ ಬಂದಿದೆ.

ADVERTISEMENT

ಭಕ್ತರಿಂದ ₹3,39,12,143 ನಗದು, ₹11,05,000 ನಾಣ್ಯಗಳು ಸೇರಿ ಒಟ್ಟು ₹3,50,17,143 ನಗದು ಕಾಣಿಕೆ ರೂಪದಲ್ಲಿ ಬಂದಿದೆ. 138 ಗ್ರಾಂ ಚಿನ್ನ ಹಾಗೂ 50 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ನೀಡಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.