ಶನಿವಾರ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದ ಆಂಧ್ರಪ್ರದೇಶದ ಎಮ್ಮಿಗನೂರು ಹಳ್ಳ ಹರಿದು, ಮಂತ್ರಾಲಯಕ್ಕೆ ನುಗ್ಗಿದೆ. ಸುಮಾರು ಐದು ಅಡಿವರೆಗೂ ನೀರು ಹರಿಯುತ್ತಿದ್ದು, ಕೆಲವು ಮಾರ್ಗಗಳಲ್ಲಿ ಸಂಚಾರ ಸ್ಥಗಿತವಾಗಿದೆ. ಬಸ್ ನಿಲ್ದಾಣ ಹಾಗೂ ರಾಘವೇಂದ್ರ ವೃತ್ತ ಜಲಾವೃತ್ತವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.