ರಾಯಚೂರು:ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ ಹೊರಬಿಡುವ ನೀರಿನ ಪ್ರಮಾಣವು 1.85 ಲಕ್ಷ ಕ್ಯುಸೆಕ್ನಿಂದ 1.32 ಲಕ್ಷ ಕ್ಯುಸೆಕ್ಗೆ ತಗ್ಗಿದೆ.
ತುಂಗಭದ್ರಾ ನದಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣವು 75 ಸಾವಿರ ಕ್ಯುಸೆಕ್ನಿಂದ 1 ಲಕ್ಷ ಕ್ಯುಸೆಕ್ಗೆ ಏರಿಕೆಯಾಗಿದೆ.ನದಿತೀರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತವು ಕಟ್ಟೆಚ್ಚರ ವಹಿಸಿದ್ದು, ಅಧಿಕಾರಿಗಳನ್ನು ನಿಯೋಜಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.