ADVERTISEMENT

ತರಕಾರಿಯನ್ನು ಕಾಲಿನಿಂದ ಚೆಲ್ಲಾಪಿಲ್ಲಿಗೊಳಿಸಿ ಅಸಭ್ಯ ವರ್ತನೆ: ಪಿಎಸ್ಐ ಅಮಾನತು

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 18:59 IST
Last Updated 20 ಜೂನ್ 2021, 18:59 IST

ರಾಯಚೂರು: ನಗರದ ರಸ್ತೆ ಪಕ್ಕದಲ್ಲಿ ಭಾನುವಾರ ತರಕಾರಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಧಾವಿಸಿ, ಕಾಲಿನಿಂದ ತರಕಾರಿಗಳನ್ನು ಚೆಲ್ಲಾಪಿಲ್ಲಿಗೊಳಿಸಿ ಅಸಭ್ಯವಾಗಿ ವರ್ತಿಸಿದ ಸದರ್ ಬಜಾರ್ ಠಾಣೆಯ ಪಿಎಸ್ಐ ಆಜಮ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ‌ಅವರು ಸೇವೆಯಿಂದ ಅಮಾನತು ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.